ಸ್ವಾಮಿ ಜಗದಾತ್ಮಾನಂದ

ವಿಕಿಕೋಟ್ದಿಂದ
  • ಅತಿರಂಜಿತ, ಕಾಲ್ಪನಿಕ ಮತ್ತು ನಿಷೇಧಾತ್ಮಕ ಭಯ ಕೆಟ್ಟದ್ದು ಎಂಬುದನ್ನು ನಾವು ಅರಿಯಬೇಕು. - ೦೮:೫೯, ೨೦ ಡಿಸೆಂಬರ್ ೨೦೧೩ ರಂದು ಪ್ರಜಾವಾಣಿಯಲ್ಲಿ ಪ್ರಕಟಗೊಂಡ ಸುಭಾಷಿತ
  • ಆರೋಗ್ಯಕರವಾದ ಭೀತಿ ನಮ್ಮನ್ನು ಜಾಗರೂಕರನ್ನಾಗಿ ಮಾಡುತ್ತದೆ. - ೦೯:೫೧, ೩ ಆಗಸ್ಟ್ ೨೦೧೫ (UTC)  ರಂದು ಪ್ರಜಾವಾಣಿಯಲ್ಲಿ ಪ್ರಕಟಗೊಂಡ ಸುಭಾಷಿತ.
  • ಆರೋಗ್ಯಕರವಾದ ಭೀತಿ ನಮ್ಮನ್ನು ಜಾಗರೂಕರನ್ನಾಗಿ ಮಾಡುತ್ತದೆ.
- ೦೩:೦೪, ೪ ಏಪ್ರಿಲ್ ೨೦೧೭ (UTC)  ರಂದು ಪ್ರಜಾವಾಣಿಯಲ್ಲಿ ಪ್ರಕಟಗೊಂಡ ಸುಭಾಷಿತ.