ಎ.ಆರ್. ಕೃಷ್ಣಶಾಸ್ತ್ರಿ
Jump to navigation
Jump to search
- ಜಗಳ ಮಾಡಲು ಬಂದವನ ಎದುರು ಮೌನವಾಗು. ಅದು ಜಗಳದ ಬಾಗಿಲನ್ನು ಮುಚ್ಚುತ್ತದೆ. - ೦೫:೨೦, ೨೨ ಜನವರಿ ೨೦೧೪ (UTC) ರಂದು ಪ್ರಜಾವಾಣಿಯಲ್ಲಿ ಪ್ರಕಟಗೊಂಡ ಸುಭಾಷಿತ.
- ಭಾಗ್ಯವಿರಬಹುದು, ಬೇಕಾದವರು ಇರಬಹುದು, ಫಲ ಮಾತ್ರ ಪಡೆದಷ್ಟೇ.ಪ್ರಜಾವಾಣಿಯಲ್ಲಿ ಪ್ರಕಟಗೊಂಡ ಸುಭಾಷಿತ.