ಕೃಷ್ಣಮೂರ್ತಿ ಪುರಾಣಿಕ

ವಿಕಿಕೋಟ್ದಿಂದ
  • ದಾಂಪತ್ಯದ ಯಶಸ್ಸಿಗೆ- ಶ್ರೀಮಂತಿಕೆ, ಸೌಂದರ್ಯಕ್ಕಿಂತ ಇಬ್ಬರ ನಡುವಿನ ಗುಣ, ಸ್ವಭಾವಗಳ ಹೊಂದಾಣಿಕೆ ತುಂಬ ಮುಖ್ಯ.
    - ೦೬:೧೨, ೮ ಏಪ್ರಿಲ್ ೨೦೧೪ (UTC)  ರಂದು ಪ್ರಜಾವಾಣಿಯಲ್ಲಿ ಪ್ರಕಟಗೊಂಡ ಸುಭಾಷಿತ.
  • ಅಸಹನೆಯಿಂದ ಭಾವೋದ್ವೇಗ, ಅದರಿಂದ ಆತಂಕ, ಆತಂಕದಿಂದ ಆಪತ್ತು. ಈ ಅನಾಹುತಗಳನ್ನು ತಪ್ಪಿಸಬೇಕಾದರೆ ಸಹನೆಯನ್ನು ರೂಢಿಸಿಕೊಳ್ಳಬೇಕು.
    - ೦೯:೦೪, ೧೩ ಜೂನ್ ೨೦೧೪ (UTC)  ರಂದು ಪ್ರಜಾವಾಣಿಯಲ್ಲಿ ಪ್ರಕಟಗೊಂಡ ಸುಭಾಷಿತ.