ಕೆ.ಎಸ್. ನಿಸಾರ್ ಅಹಮದ್
Jump to navigation
Jump to search
- ಕಾಲಪ್ರಜ್ಞೆ ಇಲ್ಲದವನಿಗೆ ಗಡಿಯಾರ ಬರಿ ಅಲಂಕಾರವಷ್ಟೇ. - ೦೩:೨೩, ೧೩ ಫೆಬ್ರುವರಿ ೨೦೧೪ (UTC) ರಂದು ಪ್ರಜಾವಾಣಿಯಲ್ಲಿ ಪ್ರಕಟಗೊಂಡ ಸುಭಾಷಿತ.
- ಪರಾನುಕರಣೆಯ ಪರಮಾನ್ನಕ್ಕಿಂತ ಸ್ವಸಾಧನೆಯ ಸಾರನ್ನ ಸ್ವಾದಿಷ್ಟ. - ೦೩:೨೩, ೩ ಏಪ್ರಿಲ್ ೨೦೧೪ (UTC) ರಂದು ಪ್ರಜಾವಾಣಿಯಲ್ಲಿ ಪ್ರಕಟಗೊಂಡ ಸುಭಾಷಿತ.
- ಸಂಸ್ಕೃತಿಯ ಮಹೋನ್ನತವಾದ ಮಹಲಿಗೆ ನೀತಿ ನೆಲಗಟ್ಟು, ಅನುಭವ ಆವಾರ. - ೧೦:೩೬, ೬ ಮಾರ್ಚ್ ೨೦೧೫ (UTC) ರಂದು ಪ್ರಜಾವಾಣಿಯಲ್ಲಿ ಪ್ರಕಟಗೊಂಡ ಸುಭಾಷಿತ.
- ಬಾಳನ್ನು ಹಸನಾಗಿಸಿಕೊಳ್ಳಬೇಕು, ಪ್ರಹಸನವಾಗಿಸಿಕೊಳ್ಳಬಾರದು.
- ಮನುಷ್ಯನನ್ನು ಕಡೆಗಣಿಸಿ ಮಾಡಿದ ಯಾವುದೇ ಸತ್ಕರ್ಮ ನಿರರ್ಥಕ, ಅಪ್ರಯೋಜಕ.೧೮:೩೩, ೨ ಮೇ ೨೦೧೮ (UTC) ರಂದು ಪ್ರಜಾವಾಣಿಯಲ್ಲಿ ಪ್ರಕಟಗೊಂಡ ಸುಭಾಷಿತ.