ಜಿ.ಪಿ. ರಾಜರತ್ನಂ

ವಿಕಿಕೋಟ್ದಿಂದ
  • ನಾವಾಗಿ ಯುದ್ಧಕ್ಕೆ ಹೋಗುವುದು ಬೇಡ. ತಾನಾಗಿ ಬಂದು ನಮ್ಮ ಮೇಲೆ ಬಿದ್ದಲ್ಲಿ ಅದನ್ನು ಕಳೆದುಕೊಳ್ಳುವುದು ಬೇಡ. - ೦೪:೧೪, ೩ ಜನವರಿ ೨೦೧೪ (UTC)  ರಂದು ಪ್ರಜಾವಾಣಿಯಲ್ಲಿ ಪ್ರಕಟಗೊಂಡ ಸುಭಾಷಿತ.
  • ಬುದ್ದಿಯ ಜ್ಞಾನ ಬೇರೆ, ಹೃದಯದ ಜ್ಞಾನ ಬೇರೆ.
  • ಲೋಕದಲ್ಲಿ ಎಷ್ಟು ಜನರಿದ್ದಾರೋ ಅಷ್ಟು ಅನುಭವಗಳಿವೆ. ಅವುಗಳಲ್ಲಿ ಕೆಲವು ಗ್ರಾಹ್ಯವಾದವು, ಕೆಲವು ತ್ಯಾಜ್ಯ ಎಂದು ನಿರ್ಧಾರ ಮಾಡುವ ಒರೆಗಲ್ಲು ಯಾವುದು ? ಅವರವರ ಸ್ವಂತ ಅನುಭವವೆ !