ಡಾ.ವಾಮನ ನಂದಾವರ
ಗೋಚರ
ಡಾ. ವಾಮನ ನಂದಾವರ ಕನ್ನಡ ಮತ್ತು ತುಳವಿನ ವಿದ್ವಾಂಸರು, ಸಂಶೋಧಕರು,ತುಳುವಿನ ಸಾಹಿತಿಯಾಗಿ ಗುರುತಿಸಿಕೊಂಡಿದ್ದಾರೆ.
ಕೃತಿಗಳು
[ಸಂಪಾದಿಸಿ]- ತಾಳಮೇಳ (ಕನ್ನಡ ಕವನ ಸಂಕಲನ) ೧೯೭೫
- ಓಲೆಪಟಾಕಿ (ಸ್ವತಂತ್ರ ತುಳು ಕನ್ನಡ ಒಗಟುಗಳ ಸಂಕಲನ)೧೯೮೦
- ತುಳುವೆರೆ ಕುಸಾಲ್ ಕುಸೆಲ್ (ತುಳು ಜಾನಪದ ಪ್ರಬಂಧ) ೧೯೮೭/೧೯೮೮
- ಸಿಂಗದನ (ತುಳು ಜಾನಪದ ಅಧ್ಯಯನ ಪ್ರಬಂಧ) ೧೯೮೭/೧೯೮೮
- ತುಳುಟು ಪನಿಕತೆ (ತುಳುತ್ತ ದಂತ ಕತೆಕುಲು)[೧] ೧೯೮೮
- ಅವಳಿ ವೀರರೆ ಕುರಿತ ಜಾನಪದ ಮಹಾಕಾವ್ಯ ‘ಕೋಟಿ ಚೆನ್ನಯ'
- 'ಜಾನಪದ ಸುತ್ತಮುತ್ತ’.
- ಡಿ.ವಿ.ಜಿ.ಯವರ ಸಾಹಿತ್ಯ ವಿಮರ್ಶೆ ‘ನಂಬಿಕೆ’
- ಅಭಿನಂದನ ಗ್ರಂಥ ‘ಕಾಕಾನ ಅಭಿನಂದನೆ’
- ಸ್ಮರಣ ಸಂಚಿಕೆ ‘ಪೆಂಗದೂಮ’
- ಬರಹಗಾರರ ಕೈಪಿಡಿ ‘ತುಳು ಸಾಹಿತಿ ಕಲಾವಿದರ ಮಾಹಿತಿ’
- ಕನ್ನಡ ಸಾಹಿತ್ಯ ಸಮ್ಮೇಳನದ ‘ಪೊನ್ನ ಕಂಠಿ’,
- ‘ಅಜ್ಜಿ ತಾಂಕಿನ ಪುಳ್ಳಿ’,
- ‘ನೆತ್ತರಾ ನೀರಾ’, ಇಂಚಿತ್ತಿ ತುಳು ನಾಟಕೊಲು,
- ತುಳು ಸಾಹಿತ್ಯ ಚರಿತ್ರೆ,
- ತುಳು ಜಾನಪದದ ಆಚರಣೆ,
- ತುಳು ಭಾಷಾ ಸಾಹಿತ್ಯ ಡಿ.ಕೆ. ಚೌಟ ಇಂಚಿತಿ ವ್ಯಕ್ತಿ ಚಿತ್ರ
- ಮನಶಾಸ್ತ್ರ ವಿಜ್ಞಾನಿಯ ಜೀವನ – ಸಾಧನೆ ಕುರಿತ ‘ಸರ್ ಜೀಮ್ಸ್ ಜಾರ್ಜ್ ಫ್ರೆಜರ್’
- ತುಳು ಕವನ ಸಂಕಲನ ‘ಬೀರ’.
- ತುಳು ದಂತಕತೆ ‘ತುಳುಟು ಪನಿಕತೆ’ ಮತ್ತು ‘ಒಂಜಿ ಕೋಪೆ ಕತೆಕುಲು’,
- ತುಳು ಜಾನಪದ ಕತೆ ‘ಕಿಡಿಗೇಡಿಯ ಕೀಟಲೆ’, ಮಕ್ಕಳ ಕಥೆ ‘ಕೋಟಿ ಚೆನ್ನಯ’
ಉಲ್ಲೇಖಗಳು
[ಸಂಪಾದಿಸಿ][[ ವರ್ಗ:]]