ಡಿ.ವಿ. ಗುಂಡಪ್ಪ
ಗೋಚರ
(ಡಿ.ವಿ.ಜಿ)
- ಧರ್ಮ ಎನ್ನುವುದು ಲೋಕದ ಹಿತಕ್ಕಾಗಿಯೇ ಹೊರತು; ಲೋಕ ಧರ್ಮದ ಹಿತಕ್ಕಾಗಿ ಅಲ್ಲ.
- - ೧೦:೦೮, ೮ ಸೆಪ್ಟೆಂಬರ್ ೨೦೧೭ (UTC) ರಂದು ಪ್ರಜಾವಾಣಿಯಲ್ಲಿ ಪ್ರಕಟಗೊಂಡ ಸುಭಾಷಿತ.
- -ಇರುವ ಭಾಗ್ಯವ ನೆನೆದು ಬಾರೆನೆಂಬುದನು ಬಿಡು ಹರುಷಕ್ಕಿದೆ ದಾರಿ.
- ನಾವು ಲೋಕೋದ್ಧಾರಕ್ಕಾಗಿ ಕೆಲಸ ಮಾಡುತಿದ್ದೇವೆ ಎಂದು ಯಾರೂ ತಿಳಿದುಕೊಳ್ಳಬಾರದು.ನಮ್ಮ ಪ್ರಯತ್ನ ನಮ್ಮ ಏಳಿಗೆಗಾಗಿ, ನಮ್ಮ ಬಾಳು ಸಫಲಗೊಳ್ಳುವುದಕ್ಕಾಗಿ, ನಮ್ಮ ಜೀವ ಸಂಸ್ಕಾರಕ್ಕಾಗಿ.
-೨೫ ಜೂನ್ ೨೦೨೪ (UTC) ರಂದು ಪ್ರಜಾವಾಣಿಯಲ್ಲಿ ಪ್ರಕಟಗೊಂಡ ಸುಭಾಷಿತ.