ಬಸವಣ್ಣ
Jump to navigation
Jump to search
- ಕಾಯಕವೇ ಕೈಲಾಸ, ಕರ್ತವ್ಯದ ಉದ್ದೇಶ.
- ಎನ್ನ ಕಾಲೇ ಕಂಬ, ದೇಹವೇ ದೇಗುಲ, ಶಿರವೇ ಹೊನ್ನ ಕಲಶವಯ್ಯಾ.
- ಬಯ್ದವರೆನ್ನ ಬಂಧುಗಳೆಂಬೆ, ಜರೆದವರೆನ್ನ ಜನ್ಮಬಂಧುಗಳೆಂಬೆ ಹೊಗಳಿದವರೆನ್ನ ಹೊನ್ನಶೂಲಕ್ಕಿಕಿದರು.
- ತನುವಿನ ಕೋಪ ಹಿರಿತನಕ್ಕೆ ಕೇಡು. ಮನದ ಕೋಪ ತನ್ನ ಅರಿವಿಗೆ ಕೇಡು. - ೧೩:೦೩, ೧೭ ಮಾರ್ಚ್ ೨೦೧೪ (UTC) ರಂದು ಪ್ರಜಾವಾಣಿಯಲ್ಲಿ ಪ್ರಕಟಗೊಂಡ ಸುಭಾಷಿತ.
- ಸ್ಥಾವರಕ್ಕಳಿವುಂಟು ಜಂಗಮಕ್ಕಳಿವಿಲ್ಲ.