ಬಿ ಎಂ ಶ್ರೀಕಂಠಯ್ಯ

ವಿಕಿಕೋಟ್ದಿಂದ
  • ಲೋಕವೆಲ್ಲಾ ಬಗ್ಗುವುದು ಶ್ರೇಷ್ಠವಾದ ಬುದ್ದಿಗೆ ತಾನೇ ?
  • ಜ್ಞಾನಕ್ಕೆ ವಿದ್ಯೆಯೂ , ವಿದ್ಯೆಗೆ ಓದು ಬರಹವೂ ತಳಹದಿ .[೧]
  • ಜನರಿಗೆ ಹಿರಿಯರಿಂದ ಬರುವ ಒಡವೆಗಳಲ್ಲಿ ಭಾಷೆಯೂ ಒಂದು. ಅದು ಚೆನ್ನಾಗಿದ್ದಷ್ಟೂ ಭೂಷಣ. ೨ ಡಿಸೆಂಬರ್ ೨೦೧೬ (UTC) ರಂದು ಪ್ರಜಾವಾಣಿಯಲ್ಲಿ ಪ್ರಕಟಗೊಂಡ ಸುಭಾಷಿತ.


ಉಲ್ಲೇಖ[ಸಂಪಾದಿಸಿ]