ವಿಜಯಶ್ರೀ ಸಬರದ
ಗೋಚರ
"ಅಲ್ಲಮನ ವಂಶದವಳು ನಾನು. ಅಜಾತ ಶರಣರ ವಂಶದವಳು ನಾನು. ಅಪ್ರತಿಮ ವಂಶದವಳು ನಾನು"ಎಂದು ತನ್ನ ವಚನದಲ್ಲಿ ಹೇಳಿಕೊಂಡಿರುವ ನೀಲಾಂಬಿಕೆ ಇಡೀ ಶರಣ ಸಂಕುಲವನ್ನು ಕೃತಜ್ಞತೆಯಿಂದ ನೆನಪಿಸಿಕೊಂಡಿದ್ದಾರೆ.
"ಅಲ್ಲಮನ ವಂಶದವಳು ನಾನು. ಅಜಾತ ಶರಣರ ವಂಶದವಳು ನಾನು. ಅಪ್ರತಿಮ ವಂಶದವಳು ನಾನು"ಎಂದು ತನ್ನ ವಚನದಲ್ಲಿ ಹೇಳಿಕೊಂಡಿರುವ ನೀಲಾಂಬಿಕೆ ಇಡೀ ಶರಣ ಸಂಕುಲವನ್ನು ಕೃತಜ್ಞತೆಯಿಂದ ನೆನಪಿಸಿಕೊಂಡಿದ್ದಾರೆ.