ಮಹಾತ್ಮ ಗಾಂಧಿ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ
Content deleted Content added
No edit summary |
No edit summary |
||
೩೨ ನೇ ಸಾಲು: | ೩೨ ನೇ ಸಾಲು: | ||
[[ವರ್ಗ: ಪ್ರಜಾವಾಣಿ]] |
[[ವರ್ಗ: ಪ್ರಜಾವಾಣಿ]] |
||
*ಹಿಂಸೆಯ ಆಧಾರದ ಮೇಲೆ ಶಾಶ್ವತವಾದುದನ್ನು ಸಾಧಿಸಲು ಎಂದಿಗೂ ಸಾಧ್ಯವಿಲ್ಲ. - ೦೬:೦೨, ೩೧ ಆಗಸ್ಟ್ ೨೦೧೫ ( |
*ಹಿಂಸೆಯ ಆಧಾರದ ಮೇಲೆ ಶಾಶ್ವತವಾದುದನ್ನು ಸಾಧಿಸಲು ಎಂದಿಗೂ ಸಾಧ್ಯವಿಲ್ಲ. - ೦೬:೦೨, ೩೧ ಆಗಸ್ಟ್ ೨೦೧೫ (ಊಟ್ಛ್) ರಂದು [[ಪ್ರಜಾವಾಣಿ|ಪ್ರಜಾವಾಣಿಯಲ್ಲಿ]] ಪ್ರಕಟಗೊಂಡ ಸುಭಾಷಿತ. |
||
[[ವರ್ಗ: ಪ್ರಜಾವಾಣಿ]] |
|||
*ತೋಳ್ಬಲ ಇರುವುದೇ ಹಿಂದೆ ನಾಯಕತ್ವದ ಗುಣವಾಗಿತ್ತು. ಆದರೆ ಇಂದು ಜನರೊಂದಿಗೆ ಇರುವುದೇ ನಾಯಕತ್ವ. - ೦೯:೦೯, ೭ ಸೆಪ್ಟೆಂಬರ್ ೨೦೧೫ (UTC) ರಂದು [[ಪ್ರಜಾವಾಣಿ|ಪ್ರಜಾವಾಣಿಯಲ್ಲಿ]] ಪ್ರಕಟಗೊಂಡ ಸುಭಾಷಿತ. |
|||
[[ವರ್ಗ: ಪ್ರಜಾವಾಣಿ]] |
[[ವರ್ಗ: ಪ್ರಜಾವಾಣಿ]] |
೧೪:೩೯, ೭ ಸೆಪ್ಟೆಂಬರ್ ೨೦೧೫ ನಂತೆ ಪರಿಷ್ಕರಣೆ
- ಜಗತ್ತು ಹೇಗೆ ಬದಲಾಗಬೇಕೆಂದು ಬಯಸುತ್ತೀಯೋ ಹಾಗೆ ಬದಲಾಗು
- ಕಣ್ಣಿಗೆ ಕಣ್ಣು ಎನ್ನುವುದು ಇಡೀ ವಿಶ್ವವನ್ನು ಅಂಧವಾಗಿಸುವುದರಿಂದಲೇ ಕೊನೆಗೊಳ್ಳುವುದು
- ಮಾನವೀಯತೆಯ ಮೇಲೆ ನಂಬಿಕೆ ಕಳೆದುಕೊಳ್ಳ ಬಾರದು. ಮಾನವೀಯತೆಯ ಸಾಗರ. ಕೇವಲ ಕೆಲವು ಹನಿಗಳು ಮಲಿನವಾಗಿದ್ದ ಮಾತ್ರಕ್ಕೆ ಇಡೀ ಸಾಗರವು ಮಲಿನವಾಗುವುದಿಲ್ಲ.
- ಮಾನವನು ತನ್ನ ಯೋಚನೆ ಮತ್ತು ಕ್ರಿಯೆಯ ಮೊತ್ತವಾಗಿರುತ್ತಾನೆ.
- ದೇಶದ ಸಂಸ್ಕೃತಿಯು ಜನರ ಹೃದಯ ಮತ್ತು ಆತ್ಮದಲ್ಲಿರುತ್ತದೆ.
- ಸಾಸುವೆಯಷ್ಟು ಕಾರ್ಯವು ಬೆಟ್ಟದಷ್ಟು ಪ್ರವಚನಕ್ಕಿಂತ ಉತ್ತಮ.
- ನೆಡುವಳಿಕೆಯು ಪ್ರಾಮುಖ್ಯತೆಯನ್ನು ಸೂಚಿಸುತ್ತದೆ.
- ಹಲವು ಬಾರಿ ಹೇಳುವುದರಿಂದ ಸುಳ್ಳು ಸತ್ಯವಾಗುವುದಿಲ್ಲ; ಹಾಗೆಯೇ ಯಾರೂ ಗುರುತಿಸದಿದ್ದ ಮಾತ್ರಕ್ಕೆ ಸತ್ಯ ಸುಳ್ಳಾಗುವುದಿಲ್ಲ.
- ದುಡಿಯದೆ ಉಣ್ಣುವವನೂ ಕಳ್ಳನೇ. - ೦೪:೫೦, ೩೦ ಮೇ ೨೦೧೪ (ಊಟ್ಛ್) ರಂದು ಪ್ರಜಾವಾಣಿಯಲ್ಲಿ ಪ್ರಕಟಗೊಂಡ ಸುಭಾಷಿತ.
- ನಮ್ಮ ಕೆಲಸಗಳನ್ನು ನಾವೇ ಮಾಡಿಕೊಳ್ಳುವ ಹವ್ಯಾಸ ಬೆಳೆಸಿಕೊಳ್ಳಬೇಕು. ಮನುಷ್ಯನಿಗೆ ಅವನ ಕೈಗಳಿಗಿಂತ ಅಮೂಲ್ಯವಾದ ಆಸ್ತಿ ಇಲ್ಲ. - ೧೮:೦೦, ೧೩ ಮಾರ್ಚ್ ೨೦೧೪ (ಊಟ್ಛ್) ರಂದು ಪ್ರಜಾವಾಣಿಯಲ್ಲಿ ಪ್ರಕಟಗೊಂಡ ಸುಭಾಷಿತ.
- ಯಾರನ್ನೋ ಮೆಚ್ಚಿಸಲು, ಯಾವುದೇ ಸಮಸ್ಯೆ ಬಾರದಂತೆ ಮಾಡಲು, ‘ಆಯ್ತು ಸ್ವಾಮಿ’ ಎನ್ನುವುದಕ್ಕಿಂತ ಶುದ್ಧ ಮನಸ್ಸಿನಿಂದ ‘ನಾನಿದನ್ನು ಮಾಡಲಾರೆ’ ಎನ್ನುವುದು ಒಳಿತು. - ೦೬:೩೨, ೧೦ ಜೂನ್ ೨೦೧೪ (ಊಟ್ಛ್) ರಂದು ಪ್ರಜಾವಾಣಿಯಲ್ಲಿ ಪ್ರಕಟಗೊಂಡ ಸುಭಾಷಿತ.
- ಬದುಕಿದ್ದಷ್ಟು ದಿನ ಕಾರ್ಯಪ್ರವೃತ್ತನಾಗಿರಬೇಕು. - ೦೭:೨೭, ೧೨ ಜೂನ್ ೨೦೧೪ (ಊಟ್ಛ್) ರಂದು ಪ್ರಜಾವಾಣಿಯಲ್ಲಿ ಪ್ರಕಟಗೊಂಡ ಸುಭಾಷಿತ.
- ದೇವರಿಗೆ ಧರ್ಮವಿಲ್ಲ. - ೦೭:೨೪, ೪ ಜುಲೈ ೨೦೧೪ (ಊಟ್ಛ್) ರಂದು ಪ್ರಜಾವಾಣಿಯಲ್ಲಿ ಪ್ರಕಟಗೊಂಡ ಸುಭಾಷಿತ.
- ಸೋಮಾರಿತನ ಅನ್ನುವುದೂ ಒಂದು ಹಿಂಸೆ - ೧೬:೪೨, ೭ ಜುಲೈ ೨೦೧೪ (ಊಊಟ್ಟ್ಛ್ಛ್) ರಂದು ಪ್ರಜಾವಾಣಿಯಲ್ಲಿ ಪ್ರಕಟಗೊಂಡ ಸುಭಾಷಿತ.
- ತರ್ಕವು ಕೇವಲ ಬುದ್ಧಿಯ ವಿಷಯ. ಬುದ್ಧಿಯ ವಿಷಯವನ್ನು, ಹೃದಯ ಒಪ್ಪದಿದ್ದರೆ ಅದನ್ನು ತ್ಯಜಿಸಬೇಕು. - ೦೬:೩೧, ೧೯ ಸೆಪ್ಟೆಂಬರ್ ೨೦೧೪ (ಊಊಟ್ಟ್ಛ್ಛ್) ರಂದು ಪ್ರಜಾವಾಣಿಯಲ್ಲಿ ಪ್ರಕಟಗೊಂಡ ಸುಭಾಷಿತ.
- ಜಗತ್ತಿನಲ್ಲಿ ಶಾಂತಿ ನೆಲೆಸಬೇಕೆಂದರೆ ಮಕ್ಕಳಿಗೆ ಮೊದಲು ಶಿಕ್ಷಣ ನೀಡಬೇಕು. - ೦೫:೧೮, ೨೮ ನವೆಂಬರ್ ೨೦೧೪ (ಊಟ್ಛ್) ರಂದು ಪ್ರಜಾವಾಣಿಯಲ್ಲಿ ಪ್ರಕಟಗೊಂಡ ಸುಭಾಷಿತ.
- ಸತ್ಯಶೋಧಕನು ದೂಳಿನ ಕಣಕ್ಕಿಂತಲೂ ನಮ್ರನಾಗಿರಬೇಕು. - ೦೯:೨೭, ೨೫ ಫೆಬ್ರುವರಿ ೨೦೧೫ (ಊಊಟ್ಟ್ಛ್ಛ್) ರಂದು ಪ್ರಜಾವಾಣಿಯಲ್ಲಿ ಪ್ರಕಟಗೊಂಡ ಸುಭಾಷಿತ.
- ಕರ್ತವ್ಯವನ್ನು ಸರಿಯಾಗಿ ನಿರ್ವಹಿಸಿದವನಿಗೆ ಹಕ್ಕುಗಳು ತಾನಾಗಿಯೇ ಲಭಿಸುತ್ತವೆ. - ೦೯:೦೦, ೨೬ ಏಪ್ರಿಲ್ ೨೦೧೫ (ಊಟ್ಛ್) ರಂದು ಪ್ರಜಾವಾಣಿಯಲ್ಲಿ ಪ್ರಕಟಗೊಂಡ ಸುಭಾಷಿತ.
- ನಮ್ಮ ವಿಚಾರಗಳನ್ನು ಮಾತೃಭಾಷೆಯಲ್ಲಿ ಸರಳವಾಗಿ ಮತ್ತು ಸ್ಪಷ್ಟವಾಗಿ ವ್ಯಕ್ತಪಡಿಸಲು ಸಾಧ್ಯವಾಗುವಂತೆ, ಬೇರೆ ಯಾವ ಭಾಷೆಯಲ್ಲೂ ವ್ಯಕ್ತಪಡಿಸಲು ಆಗುವುದಿಲ್ಲ. - ೦೫:೧೨, ೬ ಮೇ ೨೦೧೫ (ಊಟ್ಛ್) ರಂದು ಪ್ರಜಾವಾಣಿಯಲ್ಲಿ ಪ್ರಕಟಗೊಂಡ ಸುಭಾಷಿತ.
- ವ್ಯಕ್ತಿಯಲ್ಲಿರುವ ಅತ್ಯುತ್ತಮವಾದುದನ್ನು ಬೆಳಕಿಗೆ ತರುವುದೇ ನಿಜವಾದ ಶಿಕ್ಷಣ. - ೦೬:೦೮, ೨೮ ಮೇ ೨೦೧೫ (ಊಟ್ಛ್) ರಂದು ಪ್ರಜಾವಾಣಿಯಲ್ಲಿ ಪ್ರಕಟಗೊಂಡ ಸುಭಾಷಿತ.
- ಪ್ರೀತಿ ಬಹಳ ಪ್ರಬಲವಾದ ಶಕ್ತಿ. ಆದರೂ ಅದು ನಮ್ಮ ಕಲ್ಪನೆಗೂ ಬಾರದಷ್ಟು ವಿನಮ್ರ. - ೦೫:೫೯, ೧೦ ಜೂನ್ ೨೦೧೫ (ಊಟ್ಛ್) ರಂದು ಪ್ರಜಾವಾಣಿಯಲ್ಲಿ ಪ್ರಕಟಗೊಂಡ ಸುಭಾಷಿತ.
- ನಮ್ಮ ಬೇಡಿಕೆಗಳು ಮತ್ತು ಅಪೇಕ್ಷೆಗಳು ಕಡಿಮೆ ಇದ್ದಷ್ಟೂ ನಮ್ಮ ಸುಖ–ಸಂತೋಷಗಳು ಹೆಚ್ಚುತ್ತವೆ. - ೦೭:೪೧, ೧೭ ಜೂನ್ ೨೦೧೫ (ಊಟ್ಛ್) ರಂದು ಪ್ರಜಾವಾಣಿಯಲ್ಲಿ ಪ್ರಕಟಗೊಂಡ ಸುಭಾಷಿತ.
- ಜೀವನದ ಸಂಕಷ್ಟಗಳನ್ನು ಸಹಿಸಿಕೊಳ್ಳಲು ಅಹಿಂಸೆಯು ಒಂದು ರಚನಾತ್ಮಕವಾದ ಪ್ರೇರಕಶಕ್ತಿ ಆಗಿದೆ. - ೦೬:೩೧, ೨೨ ಜೂನ್ ೨೦೧೫ (ಊಟ್ಛ್) ರಂದು ಪ್ರಜಾವಾಣಿಯಲ್ಲಿ ಪ್ರಕಟಗೊಂಡ ಸುಭಾಷಿತ.
- ಜನಪ್ರತಿನಿಧಿಗಳ ವೈಭವದ ಜೀವನ ಪ್ರಜಾದ್ರೋಹ. ಮಂತ್ರಿಗಳಿಗೇಕೆ ಈ ಅರಮನೆಗಳು? ಈ ವಿಜೃಂಭಣೆ? - ೧೧:೨೬, ೫ ಆಗಸ್ಟ್ ೨೦೧೫ (ಊಟ್ಛ್) ರಂದು ಪ್ರಜಾವಾಣಿಯಲ್ಲಿ ಪ್ರಕಟಗೊಂಡ ಸುಭಾಷಿತ.
- ಅಪನಂಬಿಕೆಯಂಥ ಅಪಾಯಕಾರಿ ಜೊತೆಗಾರನಿಲ್ಲ. - ೦೮:೦೪, ೧೪ ಆಗಸ್ಟ್ ೨೦೧೫ (ಊಟ್ಛ್) ರಂದು ಪ್ರಜಾವಾಣಿಯಲ್ಲಿ ಪ್ರಕಟಗೊಂಡ ಸುಭಾಷಿತ.
- ಹಿಂಸೆಯ ಆಧಾರದ ಮೇಲೆ ಶಾಶ್ವತವಾದುದನ್ನು ಸಾಧಿಸಲು ಎಂದಿಗೂ ಸಾಧ್ಯವಿಲ್ಲ. - ೦೬:೦೨, ೩೧ ಆಗಸ್ಟ್ ೨೦೧೫ (ಊಟ್ಛ್) ರಂದು ಪ್ರಜಾವಾಣಿಯಲ್ಲಿ ಪ್ರಕಟಗೊಂಡ ಸುಭಾಷಿತ.
- ತೋಳ್ಬಲ ಇರುವುದೇ ಹಿಂದೆ ನಾಯಕತ್ವದ ಗುಣವಾಗಿತ್ತು. ಆದರೆ ಇಂದು ಜನರೊಂದಿಗೆ ಇರುವುದೇ ನಾಯಕತ್ವ. - ೦೯:೦೯, ೭ ಸೆಪ್ಟೆಂಬರ್ ೨೦೧೫ (UTC) ರಂದು ಪ್ರಜಾವಾಣಿಯಲ್ಲಿ ಪ್ರಕಟಗೊಂಡ ಸುಭಾಷಿತ.